Life Insurance Corporation of India ಭಾರತೀಯ ಜೀವ ವಿಮಾ ನಿಗಮದ, ಅಧಿಕಾರಿಗಳ ಸಂಘಟನೆಯ ಸಂಸ್ಥಾಪನ ದಿನದ ಅಂಗವಾಗಿ ನಿನ್ನೆ ಸಂಜೆ ಸಾಗರ ರಸ್ತೆಯಲ್ಲಿರುವ ಪಂಡಿತ ಪುಟ್ಟರಾಜ ಗವಾಯಿಗಳ ಅಂಧರ ಆಶ್ರಮಕ್ಕೆ ಆಹಾರ ಸಾಮಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವಿಭಾಗೀಯ ಕಾರ್ಯದರ್ಶಿ ಹರೀಶ್, ಉಪಾಧ್ಯಕ್ಷ ಸುಬ್ರಹ್ಮಣ್ಯ, ರುಕ್ಮಿಣಿ, ಜಾನಕಿ, ಮಂಜುನಾಥ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.
Life Insurance Corporation of India ಎಲ್ ಐ ಸಿ ಅಧಿಕಾರ ಕಾರಿಗಳ ಸಂಘಟನೆಯ ಸಂಸ್ಥಾಪನಾ ದಿನದ ವಿಶೇಷವಾಗಿ ಪುಣ್ಯಾಶ್ರಮಕ್ಕೆ ಆಹಾರ ಸಾಮಗ್ರಿ ಕೊಡುಗೆ
Date: