Friday, March 6, 2026
Friday, March 6, 2026

Life Insurance Corporation of India ಎಲ್ ಐ ಸಿ ಅಧಿಕಾರ ಕಾರಿಗಳ ಸಂಘಟನೆಯ ಸಂಸ್ಥಾಪನಾ ದಿನದ ವಿಶೇಷವಾಗಿ ಪುಣ್ಯಾಶ್ರಮಕ್ಕೆ ಆಹಾರ ಸಾಮಗ್ರಿ ಕೊಡುಗೆ

Date:

Life Insurance Corporation of India ಭಾರತೀಯ ಜೀವ ವಿಮಾ ನಿಗಮದ, ಅಧಿಕಾರಿಗಳ ಸಂಘಟನೆಯ ಸಂಸ್ಥಾಪನ ದಿನದ ಅಂಗವಾಗಿ ನಿನ್ನೆ ಸಂಜೆ ಸಾಗರ ರಸ್ತೆಯಲ್ಲಿರುವ ಪಂಡಿತ ಪುಟ್ಟರಾಜ ಗವಾಯಿಗಳ ಅಂಧರ ಆಶ್ರಮಕ್ಕೆ ಆಹಾರ ಸಾಮಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವಿಭಾಗೀಯ ಕಾರ್ಯದರ್ಶಿ ಹರೀಶ್, ಉಪಾಧ್ಯಕ್ಷ ಸುಬ್ರಹ್ಮಣ್ಯ, ರುಕ್ಮಿಣಿ, ಜಾನಕಿ, ಮಂಜುನಾಥ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...