Friday, June 19, 2026
Friday, June 19, 2026

Life Insurance Corporation of India ಎಲ್ ಐ ಸಿ ಅಧಿಕಾರ ಕಾರಿಗಳ ಸಂಘಟನೆಯ ಸಂಸ್ಥಾಪನಾ ದಿನದ ವಿಶೇಷವಾಗಿ ಪುಣ್ಯಾಶ್ರಮಕ್ಕೆ ಆಹಾರ ಸಾಮಗ್ರಿ ಕೊಡುಗೆ

Date:

Life Insurance Corporation of India ಭಾರತೀಯ ಜೀವ ವಿಮಾ ನಿಗಮದ, ಅಧಿಕಾರಿಗಳ ಸಂಘಟನೆಯ ಸಂಸ್ಥಾಪನ ದಿನದ ಅಂಗವಾಗಿ ನಿನ್ನೆ ಸಂಜೆ ಸಾಗರ ರಸ್ತೆಯಲ್ಲಿರುವ ಪಂಡಿತ ಪುಟ್ಟರಾಜ ಗವಾಯಿಗಳ ಅಂಧರ ಆಶ್ರಮಕ್ಕೆ ಆಹಾರ ಸಾಮಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವಿಭಾಗೀಯ ಕಾರ್ಯದರ್ಶಿ ಹರೀಶ್, ಉಪಾಧ್ಯಕ್ಷ ಸುಬ್ರಹ್ಮಣ್ಯ, ರುಕ್ಮಿಣಿ, ಜಾನಕಿ, ಮಂಜುನಾಥ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...