Sunday, August 2, 2026
Sunday, August 2, 2026

CM Siddharamaiah ಬೇವಿನಂಥ ಕಹಿ ಅನುಭವಗಳಿಂದ ಕಲಿತ‌ ಪಾಠವು ಬೆಲ್ಲದಂಥ ಸಿಹಿ ಬದುಕಿಗೆ ಮುನ್ನುಡಿಯಾಗಲಿ- ಸೀಎಂ ಸಿದ್ಧರಾಮಯ್ಯ

Date:

CM Siddharamaiah ನೋವು – ನಲಿವು, ಸೋಲು – ಗೆಲುವು, ಕಷ್ಟ – ಸುಖಗಳ ಜೀವನ ಸಂದೇಶ ಸಾರುವ ಹಬ್ಬ ಯುಗಾದಿ.
ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ,
ಭರವಸೆಯೊಂದಿಗೆ ಮುನ್ನಡೆಯೋಣ, ಬೇವಿನಂತ ಕಹಿ ಅನುಭವಗಳಿಂದ ಕಲಿತ ಪಾಠವು ಬೆಲ್ಲದಂತ ಸಿಹಿ ಬದುಕಿಗೆ ಮುನ್ನುಡಿಯಾಗಲಿ. ಯುಗದ ಆದಿಯು ನಾಡಿನಲ್ಲಿ‌ ಸುಖ, ಶಾಂತಿ ಸಮೃದ್ಧಿಯನ್ನು ತರಲಿ‌ ಎಂದು ಹಾರೈಸುತ್ತೇನೆ.

CM Siddharamaiah ನಾಡಿನ ಸಮಸ್ತರಿಗೂ ಯುಗಾದಿಯ ಶುಭಾಶಯಗಳು‌ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಯುಗಾದಿ ಶುಭಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...