Monday, February 2, 2026
Monday, February 2, 2026

shakti yojana ಒಡಲ ಧ್ವನಿ” ಗೆ ” ಶಕ್ತಿ” ಯೋಜನೆಯ‌‌‌ ಸಾರ್ಥಕ ಚೇತನ

Date:

shakti yojana ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀವನ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗ್ಯಾರಂಟಿ ಯೋಜನೆಗಳು ಈಡೇರಿಸುತ್ತಿದೆ.

ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ.

shakti yojana ʼಒಡಲ ಧ್ವನಿʼಯೆಂಬ ಮಹಿಳಾ ಸಂಘ ಕಟ್ಟಿಕೊಂಡು, ವಿಜಯಪುರದ ಇಂಡಿಯಲ್ಲಿ ಹೋಳಿಗೆ ತಯಾರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿ ಬೆಂಗಳೂರಿಗೆ ತಂದು ವ್ಯಾಪಾರ ಮಾಡಿ ಕೈತುಂಬ ಆದಾಯ – ನೆಮ್ಮದಿಯ ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವ ಈ ಮಹಿಳೆಯರ ಕತೆ ಸ್ಪೂರ್ತಿದಾಯಕವಾಗಿದೆ ಎಂದು ರಾಜ್ಯ ಪ್ರಚಾರ ಇಲಾಖೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...