Tuesday, August 4, 2026
Tuesday, August 4, 2026

shakti yojana ಒಡಲ ಧ್ವನಿ” ಗೆ ” ಶಕ್ತಿ” ಯೋಜನೆಯ‌‌‌ ಸಾರ್ಥಕ ಚೇತನ

Date:

shakti yojana ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀವನ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗ್ಯಾರಂಟಿ ಯೋಜನೆಗಳು ಈಡೇರಿಸುತ್ತಿದೆ.

ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ.

shakti yojana ʼಒಡಲ ಧ್ವನಿʼಯೆಂಬ ಮಹಿಳಾ ಸಂಘ ಕಟ್ಟಿಕೊಂಡು, ವಿಜಯಪುರದ ಇಂಡಿಯಲ್ಲಿ ಹೋಳಿಗೆ ತಯಾರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿ ಬೆಂಗಳೂರಿಗೆ ತಂದು ವ್ಯಾಪಾರ ಮಾಡಿ ಕೈತುಂಬ ಆದಾಯ – ನೆಮ್ಮದಿಯ ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವ ಈ ಮಹಿಳೆಯರ ಕತೆ ಸ್ಪೂರ್ತಿದಾಯಕವಾಗಿದೆ ಎಂದು ರಾಜ್ಯ ಪ್ರಚಾರ ಇಲಾಖೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...