Monday, May 4, 2026
Monday, May 4, 2026

Krishna Byre Gowda ರೈತರ ಮನೆಬಾಗಿಲಿಗೇ ತೆರಳಿ ” ನನ್ನ‌ಭೂಮಿ” ಎಂಬ ಖಾತರಿ‌‌ ಯೋಜನೆ- ಸಚಿವ‌‌ ಕೃಷ್ಣ ಭೈರೇಗೌಡ

Date:

Krishna Byre Gowda ಸರ್ಕಾರದಿಂದ ಭೂಮಿ ಮಂಜೂರಾಗಿ 50-60 ವರ್ಷ ಕಳೆದರೂ ಪಕ್ಕಾ ದಾಖಲೆ ಸಿಗದೇ, ಪೋಡಿ ದುರಸ್ತಿಯಾಗದೇ ಫಲಾನುಭವಿಗಳಿಗೆ ತೊಂದರೆಯಾಗುತ್ತಿತ್ತು. ಈಗ ಕಂದಾಯ ಇಲಾಖೆ ಅಧಿಕಾರಿಗಳೇ ಗ್ರಾಮಕ್ಕೆ ಹೋಗಿ ಸರ್ವೆ ನಡೆಸಿ ನಕ್ಷೆ, ಹೊಸ ಸರ್ವೆ ನಂಬರ್‌ ನೀಡಿ ಹೊಸ ಆರ್‌ಟಿಸಿ ಹಸ್ತಾಂತರಿಸುವ ಮೂಲಕ ʼನನ್ನ ಭೂಮಿʼ ಎಂಬ ಖಾತರಿ ನೀಡುತ್ತಿದ್ದಾರೆ. ಏಪ್ರಿಲ್‌ ಅಂತ್ಯಕ್ಕೆ 20,000 ಕುಟುಂಬಗಳಿಗೆ ಸೌಲಭ್ಯ ಕಲ್ಪಿಸುವ ಗುರಿ ಇದೆ. ಆರು ತಿಂಗಳ ಕಾಲ ಅಭಿಯಾನ ಯಶಸ್ವಿಯಾಗಿ ನಡೆದರೆ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...