NEHRU Stadium ಶಿವಮೊಗ್ಗದ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿ, ವಾಲಿಬಾಲ್ ಪಂದ್ಯಾವಳಿಯಲ್ಲಿ ತೀರ್ಥಹಳ್ಳಿ, ತಂಡದ ಎದುರು 2-0 ನೇರ ಸೆಟ್ಟುಗಳಿಂದ ಭರ್ಜರಿ ಜಯವನ್ನು ಸಾಧಿಸಿ ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಕೆ.ಜಿ ಮಠಪತಿ ಹಾಗೂ ಸೋಮಶೇಖರ್ ಎಸ್. ಆರ್. ಇವರು ಭಾಗವಹಿಸಲಿದ್ದಾರೆ. ಕೆ. ಜಿ. ಮಠಪತಿಯವರು ಗುಂಡು ಎಸತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟದಲ್ಲಿ ಆಡಲು ಅರ್ಹತೆಯನ್ನು ಪಡೆದುಕೊಂಡಿರುತ್ತಾರೆ.
NEHRU Stadium ಇವರ ಕ್ರೀಡಾ ಜೀವನವು ಯಶಸ್ವಿಯಾಗಲಿಯಂದು ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ರಾ. ಹ.ತಿಮ್ಮೇನಹಳ್ಳಿ ಹಾಗೂ ಪದಾಧಿಕಾರಿಗಳು ಹಾಗೂ ಮಹಾವೀರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಜಿತ್ ರವರು ಶುಭ ಹಾರೈಸಿದ್ದಾರೆ.
NEHRU Stadium ದೈಹಿಕ ಶಿಕ್ಷಣ ಶಿಕ್ಷಕರಾದ ಕೆ. ಜಿ.ಮಠಪತಿ, ಸೋಮಶೇಖರ್ ಎಸ್. ಆರ್. ರಾಜ್ಯಮಟ್ಟಕ್ಕೆ ಆಯ್ಕೆ.
Date: