Monday, May 4, 2026
Monday, May 4, 2026

S.N. Channabasappa ಶಾಸಕ ಚೆನ್ನಿ ಅವರಿಂದ ಶಿವಮೊಗ್ಗ ವಾರ್ಡ್‌ 21 ಕ್ಕೆ ಭೇಟಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನ

Date:

S.N. Channabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆ, ಜಲ ಮಂಡಳಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಂಜಿನಿಯರ್‌ಗಳೊಂದಿಗೆ ವಾರ್ಡ್ ನಂ. 21 ತಿಲಕ್ ನಗರ ಬಡಾವಣೆಗೆ ಭೇಟಿ ನೀಡಿ, ಅಲ್ಲಿನ ನೀರಿನ ಸಮಸ್ಯೆ ಕುರಿತು ಸ್ಥಳೀಯ ನಿವಾಸಿಗಳಿಂದ ನೇರವಾಗಿ ಮಾಹಿತಿ ಪಡೆದರು.

ಬೇಸಿಗೆಯಲ್ಲಿ ನೀರಿನ ಸೊರಬರಾಜು ಅತ್ಯಂತ ಅವಶ್ಯಕವಾಗಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಸ್ಥಳೀಯ ನಿವಾಸಿಗಳಿಗೆ ಸ್ಪಂದಿಸಿ, ಶೀಘ್ರದಲ್ಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N. Channabasappa ಈ ಸಂದರ್ಭದಲ್ಲಿ ಪರ್ಫೆಕ್ಟ್ ಅಲಾಯ್ ನ ಮಾಲೀಕರಾದ ವಸಂತ ಕೃಷ್ಣ ದಿವೇಕರ್, ಪಕ್ಷದ ಮುಖಂಡರು, ವಾರ್ಡ್ ನ ಪ್ರಮುಖರು ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...