Wednesday, August 12, 2026
Wednesday, August 12, 2026

Sri Veeranjaneya ಏಪ್ರಿಲ್ 11 ವರೆಗೆ ಬಂಗಾರಮಕ್ಕಿಯಲ್ಲಿ ಶ್ರೀವೀರಾಂಜನೇಯ ಜಾತ್ರಾ ಮಹೋತ್ಸವ

Date:

Sri Veeranjaneya ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬಂಗಾರಮಕ್ಕಿ ಶ್ರೀ ವಿಶ್ವವೀರಾಂಜನೇಯ ಮಹಾಸಂಸ್ಥಾನಮ್, ಹೇಮಪುರ ಮಹಾಪೀಠಮ್, ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ(ರಿ.) ಆಶ್ರಯದಲ್ಲಿ ಮಾ. 31ರಿಂದ ಏ.11ರವರೆಗೆ ಸಂಸ್ಕೃತಿ ಕುಂಭ, ಶ್ರೀ ವೀರಾಂಜನೇಯರ ಜಾತ್ರಾ ಮಹೋತ್ಸವ ನಡೆಯಲಿದೆ.
ಮಾ. 31ರಂದು ಈ ಸಂಬಂಧವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಪ್ರಾರಂಭವಾಗಲಿದ್ದು, ಏ. ೩ರಂದು ಶ್ರೀ ವೀರಾಂಜನೇಯ ದೇವರ ಪ್ರತಿಷ್ಠೆ, ಸ್ವರ್ಣಕಲಶ ಪ್ರತಿಷ್ಠೆ, ಶ್ರೀ ಮಹಾಗಣಪತಿ ಪ್ರತಿಷ್ಠೆ, ಶ್ರೀ ಸುಬ್ರಹ್ಮಣ್ಯ ಪ್ರತಿಷ್ಠೆ (ನಾಗಬನದಲ್ಲ), ಶ್ರೀ ಚೌಡೇಶ್ವರೀ ಪ್ರತಿಷ್ಠೆ, ನವಗ್ರಹ ಪ್ರತಿಷ್ಠೆ, ಏ. 04 ರಂದು ಪುಷ್ಟ ರಥೋತ್ಸವ, 05ರಂದು ಬ್ರಹ್ಮ ರಥೋತ್ಸವ, 06 ರಂದು ಶ್ರೀರಾಮ ನವಮಿ, 07 ರಂದು ಶರಾವತಿ ಆರತಿ, 8 ಮತ್ತು 9 ರಂದು ಶರಾವತಿ ಕುಂಭ, 11 ರಂದು ಪುಷ್ಟ ರಥೋತ್ಸವ, ಏ.12 ರಂದು ಗುರೂಜಿಯವರ ಪೀಠಾರೋಹಣದ ರಜತ ಮಹೋತ್ಸವ ಹಾಗೂ ಹನುಮ ಜಯಂತಿ ಹಾಗೂ ಮಹಾಸ್ಯಂದನ ಬ್ರಹ್ಮ ರಥೋತ್ಸವ ನಡೆಯಲಿದೆ.
Sri Veeranjaneya ಈ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
ವಿವರಗಳಿಗೆ 6361011288, 7019342699, 9449109299ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...