Thursday, May 21, 2026
Thursday, May 21, 2026

Canara Bank Institute For Self-Employment ಟೈಲರಿಂಗ್, ಕುರಿ ಸಾಕಾಣಿಕೆ & ಟ್ಯಾಲಿ ಅಕೌಂಟಿಂಗ್ ಕಲಿಯಬೇಕೆ ? ಉಚಿತ ತರಬೇತಿ‌. ಆಸಕ್ತರಿಗೆ ಇಲ್ಲಿದೆ ಮಾಹಿತಿ

Date:

Canara Bank Institute For Self-Employment ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ.

ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಕೃಷಿ ಉದ್ಯಮಿ ( ಹೈನುಗಾರಿಕೆ, ಕುರಿ, ಎರೆಹುಳು ಗೊಬ್ಬರ ತಯಾರಿಕೆ ) 13 ದಿನಗಳ ತರಬೇತಿ ನೀಡಲಾಗುವುದು . ಈ ತರಬೇತಿಯು 15/04/2025ರಂದು ಆರಂಭಗೊಳ್ಳಲಿದೆ. ಕಂಪ್ಯೂಟರೈಸಡ್ (ಟ್ಯಾಲಿ) 38 ದಿನಗಳ ಅಕೌಂಟಿಂಗ್ ತರಬೇತಿಯು 28/04/2025 ರಿಂದ ಆರಂಭಗೊಳ್ಳಲಿದೆ.

6 ದಿನಗಳ ಕುರಿ ಸಾಕಾಣಿಕೆ ತರಬೇತಿಯು 23/04/2025 ರಿಂದ ಆರಂಭಗೊಳ್ಳಲಿದೆ.

ವಿಭಿನ್ನ ಶೈಲಿಯಾ ಬ್ಲೌಸ್ ಸ್ಟಿಚಿಂಗ್

( ಟೈಲರಿಂಗ್ ) ತರಬೇತಿಯು 6 ದಿನಗಳ ಕಾಲ ನಡೆಯಲಿದ್ದು , ಈ ತರಬೇತಿಯು 23/04/2025 ರಿಂದ ಪ್ರಾರಂಭಗೊಳ್ಳಲಿದೆ.
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 9164411580, 8105378735 9449371579, 9481955721,
ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...