Monday, August 3, 2026
Monday, August 3, 2026

Dinesh Gundu Rao ನೀರಿನ ಬಾಟಲಿ ಖರೀದಿಸುವಾಗ ಸಾರ್ವಜನಿಕರು ಜಾಗ್ರತೆ ವಹಿಸಬೇಕು- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...