Tuesday, August 25, 2026
Tuesday, August 25, 2026

Ambedkar Jayanti ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ವಿಐಎಸ್ ಎಲ್ ನಿಂದ ಸಸಿಗಳ ಉಚಿತ ವಿತರಣೆ

Date:

Ambedkar Jayanti ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಅಂಗವಾಗಿ 750 ಹೈಬ್ರೀಡ್ ನುಗ್ಗೆ, ಪಪಾಯ, ತುಳಸಿ ಮತ್ತು ಹೊಂಗೆ ಸಸಿಗಳನ್ನ ಸಾರ್ವಜನಿಕರಿಗೆ ವಿಐಎಸ್‌ಎಲ್ ಮುಖ್ಯ ದ್ವಾರದ ಬಳಿ 14 ನೇ ಏಪ್ರಿಲ್, 2025 ರ ಮಧ್ಯಾನ್ಹ 2 ಘಂಟೆಯಿಂದ ಸಂಜೆ 5 ಘಂಟೆವರೆಗೆ ಉಚಿತವಾಗಿ ವಿತರಿಸಲಾಗುವುದು. ಆಸಕ್ತ ಸಾರ್ವಜನಿಕರು ಸಸಿಗಳನ್ನು ಪ್ರತಿಯೊಬ್ಬರಿಗೆ 2 ಸಸಿಗಳಿಗೂ ಮೀರದಂತೆ ಸ್ವೀಕರಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...