Wednesday, July 8, 2026
Wednesday, July 8, 2026

Ambedkar Jayanti ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ವಿಐಎಸ್ ಎಲ್ ನಿಂದ ಸಸಿಗಳ ಉಚಿತ ವಿತರಣೆ

Date:

Ambedkar Jayanti ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಅಂಗವಾಗಿ 750 ಹೈಬ್ರೀಡ್ ನುಗ್ಗೆ, ಪಪಾಯ, ತುಳಸಿ ಮತ್ತು ಹೊಂಗೆ ಸಸಿಗಳನ್ನ ಸಾರ್ವಜನಿಕರಿಗೆ ವಿಐಎಸ್‌ಎಲ್ ಮುಖ್ಯ ದ್ವಾರದ ಬಳಿ 14 ನೇ ಏಪ್ರಿಲ್, 2025 ರ ಮಧ್ಯಾನ್ಹ 2 ಘಂಟೆಯಿಂದ ಸಂಜೆ 5 ಘಂಟೆವರೆಗೆ ಉಚಿತವಾಗಿ ವಿತರಿಸಲಾಗುವುದು. ಆಸಕ್ತ ಸಾರ್ವಜನಿಕರು ಸಸಿಗಳನ್ನು ಪ್ರತಿಯೊಬ್ಬರಿಗೆ 2 ಸಸಿಗಳಿಗೂ ಮೀರದಂತೆ ಸ್ವೀಕರಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...