Saturday, June 21, 2025
Saturday, June 21, 2025

Ambedkar Jayanti ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ವಿಐಎಸ್ ಎಲ್ ನಿಂದ ಸಸಿಗಳ ಉಚಿತ ವಿತರಣೆ

Date:

Ambedkar Jayanti ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಅಂಗವಾಗಿ 750 ಹೈಬ್ರೀಡ್ ನುಗ್ಗೆ, ಪಪಾಯ, ತುಳಸಿ ಮತ್ತು ಹೊಂಗೆ ಸಸಿಗಳನ್ನ ಸಾರ್ವಜನಿಕರಿಗೆ ವಿಐಎಸ್‌ಎಲ್ ಮುಖ್ಯ ದ್ವಾರದ ಬಳಿ 14 ನೇ ಏಪ್ರಿಲ್, 2025 ರ ಮಧ್ಯಾನ್ಹ 2 ಘಂಟೆಯಿಂದ ಸಂಜೆ 5 ಘಂಟೆವರೆಗೆ ಉಚಿತವಾಗಿ ವಿತರಿಸಲಾಗುವುದು. ಆಸಕ್ತ ಸಾರ್ವಜನಿಕರು ಸಸಿಗಳನ್ನು ಪ್ರತಿಯೊಬ್ಬರಿಗೆ 2 ಸಸಿಗಳಿಗೂ ಮೀರದಂತೆ ಸ್ವೀಕರಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...