Sunday, December 7, 2025
Sunday, December 7, 2025

Ambedkar Jayanti 2025 ಶಿವಮೊಗ್ಗದ ಮಾರ್ನವಮಿ ಬೈಲಿನಲ್ಲಿ ಮಾನವತಾವಾದಿ ಡಾ.ಅಂಬೇಡ್ಕರ್ ದಿನಾಚರಣೆ

Date:

Ambedkar Jayanti 2025 ಶಿವಮೊಗ್ಗ ಜಿಲ್ಲಾ ತೆಲುಗು ‌ಅರುಂಧತಿ ಆದಿಕರ್ನಾಟಕ ಸಮಾಜದಿಂದ ಹಾಗೂ ಮಾರ್ನಮಿ ಬೈಲ್ ನ ಮೂರನೇ ತಿರುವಿನ ಹಲವು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 134 ನೇ ಅಂಬೇಡ್ಕರ್ ಜಯಂತಿಯನ್ನು ಮಾರ್ನಮಿ ಬೈಲ್ ನ ಮೂರನೇ ತಿರುವಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ರಾಜಶೇಖರ್, ಶಾಂತಯ್ಯ, ಪೆಂಚಲಯ್ಯ, ಎಸ್.ಜಿ‌‌.ಮಂಜಣ್ಣ, ಚಿನ್ನಸ್ವಾಮಿ, ರಮೇಶ, ಶ್ರೀಧರ್ ಸೇರಿದಂತೆ ಮೂರನೇ ತಿರುವಿನ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...