Wednesday, August 26, 2026
Wednesday, August 26, 2026

Ambedkar Jayanti 2025 ಶಿವಮೊಗ್ಗದ ಮಾರ್ನವಮಿ ಬೈಲಿನಲ್ಲಿ ಮಾನವತಾವಾದಿ ಡಾ.ಅಂಬೇಡ್ಕರ್ ದಿನಾಚರಣೆ

Date:

Ambedkar Jayanti 2025 ಶಿವಮೊಗ್ಗ ಜಿಲ್ಲಾ ತೆಲುಗು ‌ಅರುಂಧತಿ ಆದಿಕರ್ನಾಟಕ ಸಮಾಜದಿಂದ ಹಾಗೂ ಮಾರ್ನಮಿ ಬೈಲ್ ನ ಮೂರನೇ ತಿರುವಿನ ಹಲವು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 134 ನೇ ಅಂಬೇಡ್ಕರ್ ಜಯಂತಿಯನ್ನು ಮಾರ್ನಮಿ ಬೈಲ್ ನ ಮೂರನೇ ತಿರುವಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ರಾಜಶೇಖರ್, ಶಾಂತಯ್ಯ, ಪೆಂಚಲಯ್ಯ, ಎಸ್.ಜಿ‌‌.ಮಂಜಣ್ಣ, ಚಿನ್ನಸ್ವಾಮಿ, ರಮೇಶ, ಶ್ರೀಧರ್ ಸೇರಿದಂತೆ ಮೂರನೇ ತಿರುವಿನ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...