Wednesday, February 18, 2026
Wednesday, February 18, 2026

Ambedkar Jayanti 2025 ಶಿವಮೊಗ್ಗದ ಮಾರ್ನವಮಿ ಬೈಲಿನಲ್ಲಿ ಮಾನವತಾವಾದಿ ಡಾ.ಅಂಬೇಡ್ಕರ್ ದಿನಾಚರಣೆ

Date:

Ambedkar Jayanti 2025 ಶಿವಮೊಗ್ಗ ಜಿಲ್ಲಾ ತೆಲುಗು ‌ಅರುಂಧತಿ ಆದಿಕರ್ನಾಟಕ ಸಮಾಜದಿಂದ ಹಾಗೂ ಮಾರ್ನಮಿ ಬೈಲ್ ನ ಮೂರನೇ ತಿರುವಿನ ಹಲವು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 134 ನೇ ಅಂಬೇಡ್ಕರ್ ಜಯಂತಿಯನ್ನು ಮಾರ್ನಮಿ ಬೈಲ್ ನ ಮೂರನೇ ತಿರುವಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ರಾಜಶೇಖರ್, ಶಾಂತಯ್ಯ, ಪೆಂಚಲಯ್ಯ, ಎಸ್.ಜಿ‌‌.ಮಂಜಣ್ಣ, ಚಿನ್ನಸ್ವಾಮಿ, ರಮೇಶ, ಶ್ರೀಧರ್ ಸೇರಿದಂತೆ ಮೂರನೇ ತಿರುವಿನ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...