Thursday, April 17, 2025
Thursday, April 17, 2025

Ambedkar Jayanti 2025 ಶಿವಮೊಗ್ಗದ ಮಾರ್ನವಮಿ ಬೈಲಿನಲ್ಲಿ ಮಾನವತಾವಾದಿ ಡಾ.ಅಂಬೇಡ್ಕರ್ ದಿನಾಚರಣೆ

Date:

Ambedkar Jayanti 2025 ಶಿವಮೊಗ್ಗ ಜಿಲ್ಲಾ ತೆಲುಗು ‌ಅರುಂಧತಿ ಆದಿಕರ್ನಾಟಕ ಸಮಾಜದಿಂದ ಹಾಗೂ ಮಾರ್ನಮಿ ಬೈಲ್ ನ ಮೂರನೇ ತಿರುವಿನ ಹಲವು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 134 ನೇ ಅಂಬೇಡ್ಕರ್ ಜಯಂತಿಯನ್ನು ಮಾರ್ನಮಿ ಬೈಲ್ ನ ಮೂರನೇ ತಿರುವಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ರಾಜಶೇಖರ್, ಶಾಂತಯ್ಯ, ಪೆಂಚಲಯ್ಯ, ಎಸ್.ಜಿ‌‌.ಮಂಜಣ್ಣ, ಚಿನ್ನಸ್ವಾಮಿ, ರಮೇಶ, ಶ್ರೀಧರ್ ಸೇರಿದಂತೆ ಮೂರನೇ ತಿರುವಿನ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....