Thursday, September 17, 2026
Thursday, September 17, 2026

Department of School Education and Literacy ಏಪ್ರಿಲ್ 19 ರಿಂದ 21 ವರೆಗೆ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸದ ಮಾಹಿತಿ

Date:

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಏ.19 ರಿಂದ 21 ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.

ಏ. 19 ರಂದು ಬೆ.10.30ಕ್ಕೆ ಸೊರಬ ತಾ. ಬಿಳಾಗಿ ಗ್ರಾಮದ ಸ.ಕಿ.ಪ್ರಾ.ಶಾಲಾ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

11.30ಕ್ಕೆ ಕೋಟಿಪುರ ಸಂತ ಸೇವಾಲಾಲ್‌ರವರ 285ನೇ ಜಯಂತೋತ್ಸವ ಆನವಟ್ಟಿ ಶ್ರೀ ಸೇವಾಲಾಲ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ. 7.00ಕ್ಕೆ ಸೊರಬ ಹಿರೇಮಾಗಡಿಯ ಪೂಜ್ಯ ಶ್ರೀ ಮ.ನಿ.ಪ್ರ ಶಿವಮೂರ್ತಿ ಮಹಾಸ್ವಾಮಿಗಳ 75ನೇ ವರ್ಷದ ಅಮೃತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಂದು ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಏ. 20 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Department of School Education and Literacy ಏ. 21 ರಂದು ಬೆ. 10.30ಕ್ಕೆ ಹೊಸನಗರ ಈಡಿಗರ ಸಭಾಭವನದಲ್ಲಿ ಹೊಸನಗರ ತಾಲೂಕಿನ ಜನಸ್ಪಂದನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.00ಕ್ಕೆ ಆಯನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಯನೂರು ಕಾಲೇಜು ಕಟ್ಟಡ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಹಾಗೂ ಅಂದು ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...