Thursday, June 18, 2026
Thursday, June 18, 2026

S.N.Chennabasappa ಶಿವಮೊಗ್ಗ ಸಹ್ಯಾದ್ರಿ‌ನಗರದಲ್ಲಿ ನೀರಿಗಾಗಿ ಸಾರ್ವಜನಿಕರ ಪ್ರತಿಭಟನೆ, ಶಾಸಕ ‘ಚೆನ್ನಿ’ ಭೇಟಿ ಪರಿಶೀಲನೆ

Date:

S.N.Chennabasappa ಶಿವಮೊಗ್ಗದ ಸಹ್ಯಾದ್ರಿ ನಗರ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡ ಹಿನ್ನೆಲೆಯಲ್ಲಿ, ಸ್ಥಳೀಯ ನಿವಾಸಿಗಳು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ತಕ್ಷಣ ಭೇಟಿ ನೀಡಿ, ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು.

ಸ್ಥಳೀಯರ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಕುಡಿಯುವ ನೀರು ಸರಬರಾಜು ಮಂಡಳಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಸಮಸ್ಯೆಯ ಮೂಲ ಕಾರಣವನ್ನು ಗುರುತಿಸಿ, ರಾತ್ರಿ 10 ಗಂಟೆಯಿಂದ ಬಡಾವಣೆಗೆ ನೀರಿನ ಸರಬರಾಜು ಪ್ರಾರಂಭಿಸಲಾಯಿತು.

S.N.Chennabasappa ಸ್ಥಳೀಯರು ಈ ಕ್ರಮಕ್ಕೆ ತೃಪ್ತಿ ವ್ಯಕ್ತಪಡಿಸಿ, ತಮ್ಮ ಧ್ವನಿಗೆ ಸ್ಪಂದನೆ ದೊರೆತಿರುವುದಕ್ಕೆ ಶಾಸಕರಿಗೆ ಕೃತಜ್ಞತೆ ತಿಳಿಸಿದರು. ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳನ್ನು ಪೂರ್ವಭಾವಿಯಾಗಿ ತಡೆಯುವ ನಿಟ್ಟಿನಲ್ಲಿ, ನಿರಂತರ ನಿಗಾವಹಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಶಾಸಕರು ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...