Monday, February 2, 2026
Monday, February 2, 2026

eAsset ಇ-ಸ್ವತ್ತು ದಾಖಲೀಕರಣ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ- ಪ್ರಿಯಾಂಕ ಖರ್ಗೆ

Date:

eAsset ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳನ್ನು ಒಳಗೊಂಡ ಇ – ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...