Monday, May 4, 2026
Monday, May 4, 2026

Madhu Bangarappa ಬೈಕ್ ಅಪಘಾತ, ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ

Date:

Madhu Bangarappa ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದ ಘಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿ, ಗಾಯಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು.

Madhu Bangarappa ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ತಮ್ಮ ಆಪ್ತ ಸಹಾಯಕನನ್ನು ಆಸ್ಪತ್ರೆಗೆ ಕಳುಹಿಸಿ ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...