Wednesday, July 8, 2026
Wednesday, July 8, 2026

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Date:

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್ ಓನರ‍ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರು ಕೆಎಸ್‌ಎಚ್‌ಎ ಸಹಕಾರದೊಂದಿಗೆ ಏ.22ರಂದು ಬೆಳಗ್ಗೆ 10.30ಕ್ಕೆ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ವಿಷಯ ಕುರಿತು ವಿಶೇಷ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Mathura Paradise ಕಾರ್ಯಕ್ರಮದಲ್ಲಿ ಕೆಎಸ್‌ಎಚ್‌ಎ ಅಧ್ಯಕ್ಷ ಜಿ.ಕೆ.ಶೆಟ್ಟಿ, ಆಹಾರೋದ್ಯಮಿ ಗೋಪಾಡಿ ಶ್ರೀನಿವಾಸರಾವ್, ಶಿವಮೊಗ್ಗ ಹೋಟೆಲ್ ಓನರ‍ಸ್ ಅಸೋಸಿಯೇಷನ್ ಅಧ್ಯಕ್ಷ ಶಂಕರ ನಾರಾಯಣ ಹೊಳ್ಳ, ಕಾರ್ಯದರ್ಶಿ ಎನ್.ಗೋಪಿನಾಥ್, ಬಿಬಿಎಚ್‌ಎ ಗೌರವಾಧ್ಯಕ್ಷ ಪಿ.ಸಿ.ರಾವ್, ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ, ಕಾರ್ಯದರ್ಶಿ ವಿರೇಂದ್ರ ಕಾಮತ್, ಕುವೆಂಪು ವಿವಿ ಅಸಿಸ್ಟೆಂಟ್ ಪ್ರೋಫೆಸರ್ ಶ್ರೀಕಾಂತ್ ಭಾಗವಹಿಸುವರು. ಹೋಟೆಲ್ ಉದ್ಯಮದಾರರು ಸಂವಾದದಲ್ಲಿ ಪಾಲ್ಗೊಳ್ಳುವಂತೆ ಶಿವಮೊಗ್ಗ ಹೋಟೆಲ್ ಓನರ‍ಸ್ ಅಸೋಸಿಯೇಷನ್ ಕಾರ್ಯದರ್ಶಿ ಎನ್.ಗೋಪಿನಾಥ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...