Saturday, May 17, 2025
Saturday, May 17, 2025

ಏಪ್ರಿಲ್ 27. “ತಳಿ” ನಾಟಕ ಪ್ರದರ್ಶನ

Date:

ಶಿವಮೊಗ್ಗ ನಗರದ ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಏಪ್ರಿಲ್ 27ರ ಭಾನುವಾರ ಸಂಜೆ 6.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಹೃದಯಂಗಮವಾದ ವಸ್ತುವನ್ನು ಹೊಂದಿರುವ ‘ತಳಿ’ ಎಂಬ ನೂತನ ನಾಟಕವನ್ನು ಏರ್ಪಡಿಸಲಾಗಿದೆ.

ಖ್ಯಾತ ನಟ ಮತ್ತು ನಿರ್ದೇಶಕ ಎಸ್.ಎನ್. ಸೇತುರಾಮ್ ಅವರ ರಚನೆ ಮತ್ತು ನಿರ್ದೇಶನದ ಈ ನಾಟಕದ ಪ್ರದರ್ಶನಕ್ಕೆ 100 ರೂಗಳ ಟಿಕೆಟ್ ದರ ಇರಿಸಲಾಗಿದೆ.

ಈಗಾಗಲೇ ಕೆಲವು ಪ್ರದರ್ಶನ ಕಂಡು, ಭಾರೀ ಜನ ಮೆಚ್ಚುಗೆ ಪಡೆದಿರುವ ಈ ನಾಟಕವನ್ನು ಆಸಕ್ತ ನಾಟಕಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಿಸಬೇಕೆಂದು ಅಜೇಯ ಸಂಸ್ಕೃತಿ ಬಳಗ ವಿನಂತಿಸಿದೆ.

ಮುಂಚಿತವಾಗಿ ಟಿಕೆಟ್ ಬೇಕಾದವರು ನೆಹರು ರಸ್ತೆಯ ರಾಯಲ್ ಕಾಫಿ ವರ್ಕ್ಸ್ ನಲ್ಲಿ ಪಡೆಯಬಹುದು. ಟಿಕೆಟ್ ಗಾಗಿ ಅಥವಾ ಹೆಚ್ಚಿನ ಮಾಹಿತಿಗಾಗಿ 94484 58457, 83108 76277, 98441 53534 ಇಲ್ಲಿಗೆ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

General Cyber Security Advisories ಕೆನರಾ ಬ್ಯಾಂಕ್ ನಲ್ಲಿಕ್ರೆಡಿಟ್ ಕಾರ್ಡ್ ಸೇವಾ ನ್ಯೂನತೆ. ಗ್ರಾಹಕರ ಪರ ತೀರ್ಪು‌ ನೀಡಿದ ಆಯೋಗ

General Cyber Security Advisories ಶಿವಮೊಗ್ಗದ ವಿಷ್ಣುಮೂರ್ತಿ ಕೇಕುಡ ಬಿನ್ ಶ್ರೀನಿವಾಸ...

World Hypertension Day ರಕ್ತದೊತ್ತಡ ಕುರಿತು ಜನರಲ್ಲಿ ಅರಿವು ಮೂಡಿಸುವುದೇ ದಿನಾಚರಣೆ ಉದ್ದೇಶ- ಡಾ.ತಿಮ್ಮಪ್ಪ

World Hypertension Day ಪ್ರಸ್ತುತದ ಒತ್ತಡದ ಜಗತ್ತಿನಲ್ಲಿ ರಕ್ತದೊತ್ತಡದ ಕುರಿತಾದ ಅರಿವು,...

Mandya Ramesh ಮಂಡ್ಯ ರಮೇಶ್ ನೇತೃತ್ವದ ” ನಟನ” ಸಂಸ್ಥೆಯಲ್ಲಿ ರಂಗಭೂಮಿ ಡಿಪ್ಲೋಮಾ ಪಡೆಯಲು ಆಸಕ್ತರಿಗೆ ಅವಕಾಶ

Mandya Ramesh ಮೈಸೂರಿನ ಪ್ರತಿಷ್ಟಿತ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ 2025-26...