State Department of School Education and Literacy ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪನವರು ತಮ್ಮ ಕುಟುಂಬದೊಂದಿಗೆ ಸೊರಬದ ಬಂಗಾರಧಾಮದಲ್ಲಿರುವ ತಮ್ಮ ಮಾತೃಶ್ರೀ ದಿll. ಶಕುಂತಲಾ ಮತ್ತು ತಂದೆಯವರಾದ ಮಾಜಿ ಮುಖ್ಯಮಂತ್ರಿ ದಿll. ಎಸ್. ಬಂಗಾರಪ್ಪ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಅನಿತಾ ಮಧು ಬಂಗಾರಪ್ಪ, ಪುತ್ರ ಸೂರ್ಯ ಸೇರಿದಂತೆ ಬಂಗಾರಪ್ಪ ಅಭಿಮಾನಿ ಬಳಗದ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.