Breaking News ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ವ್ಯಕ್ತಿ ಸಾವು
ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47)ಅವರು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ.
ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದ ಮಂಜುನಾಥ್ ರಾವ್ ಅವರು ಏಪ್ರಿಲ್ 19ರಂದು ಕಾಶ್ಮೀರದ ಪಾಲಂಗಾವ್ ಗೆ ಪ್ರವಾಸಕ್ಕೆ ತೆರಳಿದ್ದರು.
Breaking News ಅಟ್ಯಾಕ್ ನಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಮಂಜುನಾಥ್ ರಾವ್ ಅವರು ಸಾವನ್ನಪ್ಪಿದ್ದು, ಮಂಜುನಾಥ್ ಪತ್ನಿ ಹಾಗೂ ಪುತ್ರರನ್ನ ರಕ್ಷಿಸಿ, ಬೇರೆಡೆ ಸ್ಥಳಿಯರು ಕರೆದೊಯ್ದಿದ್ದಾರೆ.