Monday, August 3, 2026
Monday, August 3, 2026

Karnataka Electricity Transmission Corporation Limited ಮಂಡಗದ್ದೆಯ ನೂತನ ವಿದ್ಯುತ್ ಶಕ್ತಿ ಪರಿವರ್ತಕ & ಉದ್ದೇಶಿತ 110 ಕೆವಿ ಮಾರ್ಗ ಚಾಲನೆಗೆ ಮುನ್ನ ಸಾರ್ವಜನಿಕ ಜಾಗೃತಿ ಪ್ರಕಟಣೆ

Date:

Karnataka Electricity Transmission Corporation Limited ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 1×10 ಎಂವಿಎ ಶಕ್ತಿ ಪರಿವರ್ತಕ ಹಾಗೂ ಉದ್ದೇಶಿತ 110 ಕೆವಿ ಲಿಲೋ ಮಾರ್ಗವನ್ನು ಈಗಿರುವ ಶಿವಮೊಗ್ಗ- ಸೌತ್ ಕೆನರಾ ಲೈನ್ ವಿದ್ಯುತ್ ಮಾರ್ಗದಿಂದ ಮಂಡಗದ್ದೆ ವಿದ್ಯುತ್ ಉಪಕೇಂದ್ರದವರೆಗೆ ಸುಮಾರು 20 ಮೀಟರ್ ಪ್ರಸರಣ ಮಾರ್ಗವನ್ನು ನಿರ್ಮಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಏ.30 ರಂದು ಅಥವಾ ನಂತರದ ದಿನಗಳಲ್ಲಿ ಯಾವುದೇ ಕ್ಷಣದಲ್ಲಿಯಾದರೂ ಈ ಮಾರ್ಗವನ್ನು ಚಾಲನೆಗೊಳಿಸಲಾಗುವುದು.

ಸಾರ್ವಜನಿಕರು ಈ ಮಾರ್ಗದಲ್ಲಿ ಬರುವ ಗೋಪುರಗಳನ್ನು ಹತ್ತುವುದಾಗಲಿ, ದನಕರುಗಳನ್ನು ಕಟ್ಟುವುದಾಗಲಿ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದಾಗಲಿ ನಿಷೇಧಿಸಲಾಗಿದೆ. ಹಾಗೂ ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಗಾರರಾಗಿದ್ದು, ಕವಿಪ್ರನಿನಿಯು ಯಾವುದೇ ಜವಾಬ್ದಾರಿಯಾಗಿರುವುದಿಲ್ಲ ಹಾಗೂ ಪರಿಹಾರವನ್ನು ನೀಡುವುದಿಲ್ಲವೆಂದು ಶಿವಮೊಗ್ಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಯೋಜನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...