Saturday, December 6, 2025
Saturday, December 6, 2025

Nehru Yuva Kendra ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿ ಕೆ.ಟಿ.ಕೆ.ಉಲ್ಲಾಸ್ ಅವರಿಗೆ ಆತ್ಮೀಯ ಬೀಳ್ಗೊಡುಗೆ

Date:

Nehru Yuva Kendra ಶಿವಮೊಗ್ಗದ ನೆಹರು ಯುವ ಕೇಂದ್ರದ ಕಚೇರಿಯಲ್ಲಿ ಸತತ ಆರು ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಗೊಂಡ ಜಿಲ್ಲಾ ಯುವ ಅಧಿಕಾರಿ ಶ್ರೀ ಉಲ್ಲಾಸ ಕೆ ಟಿ ಕೆ ರವರಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಸನ್ಮಾನಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಅವರ ಸೇವೆಯನ್ನು ಗುರುತಿಸಿ ಧನ್ಯವಾದಗಳು ತಿಳಿಸಲಾಯಿತು.
ಹಾಗೂ ಅವರ ವೃತ್ತಿಜೀವನ ಯಶಸ್ಸಿನಿಂದ ಸಾಗಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಮತ್ತು ತರಬೇತಿದಾರ ಶ್ರೀ ಹರ್ಷ ಮತ್ತು ರಾಜ್ಯ ನಾಗರೀಕರ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ ಶೇಖರ್ ಮತ್ತುಶಿವು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...