Saturday, May 24, 2025
Saturday, May 24, 2025

Nehru Yuva Kendra ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿ ಕೆ.ಟಿ.ಕೆ.ಉಲ್ಲಾಸ್ ಅವರಿಗೆ ಆತ್ಮೀಯ ಬೀಳ್ಗೊಡುಗೆ

Date:

Nehru Yuva Kendra ಶಿವಮೊಗ್ಗದ ನೆಹರು ಯುವ ಕೇಂದ್ರದ ಕಚೇರಿಯಲ್ಲಿ ಸತತ ಆರು ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಗೊಂಡ ಜಿಲ್ಲಾ ಯುವ ಅಧಿಕಾರಿ ಶ್ರೀ ಉಲ್ಲಾಸ ಕೆ ಟಿ ಕೆ ರವರಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಸನ್ಮಾನಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಅವರ ಸೇವೆಯನ್ನು ಗುರುತಿಸಿ ಧನ್ಯವಾದಗಳು ತಿಳಿಸಲಾಯಿತು.
ಹಾಗೂ ಅವರ ವೃತ್ತಿಜೀವನ ಯಶಸ್ಸಿನಿಂದ ಸಾಗಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಮತ್ತು ತರಬೇತಿದಾರ ಶ್ರೀ ಹರ್ಷ ಮತ್ತು ರಾಜ್ಯ ನಾಗರೀಕರ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ ಶೇಖರ್ ಮತ್ತುಶಿವು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...