Nehru Yuva Kendra ಶಿವಮೊಗ್ಗದ ನೆಹರು ಯುವ ಕೇಂದ್ರದ ಕಚೇರಿಯಲ್ಲಿ ಸತತ ಆರು ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಗೊಂಡ ಜಿಲ್ಲಾ ಯುವ ಅಧಿಕಾರಿ ಶ್ರೀ ಉಲ್ಲಾಸ ಕೆ ಟಿ ಕೆ ರವರಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಸನ್ಮಾನಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಅವರ ಸೇವೆಯನ್ನು ಗುರುತಿಸಿ ಧನ್ಯವಾದಗಳು ತಿಳಿಸಲಾಯಿತು.
ಹಾಗೂ ಅವರ ವೃತ್ತಿಜೀವನ ಯಶಸ್ಸಿನಿಂದ ಸಾಗಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಮತ್ತು ತರಬೇತಿದಾರ ಶ್ರೀ ಹರ್ಷ ಮತ್ತು ರಾಜ್ಯ ನಾಗರೀಕರ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ ಶೇಖರ್ ಮತ್ತುಶಿವು ಉಪಸ್ಥಿತರಿದ್ದರು
Nehru Yuva Kendra ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿ ಕೆ.ಟಿ.ಕೆ.ಉಲ್ಲಾಸ್ ಅವರಿಗೆ ಆತ್ಮೀಯ ಬೀಳ್ಗೊಡುಗೆ
Date: