Mathura paradise ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಅವರಿಗೆ ಮಥುರಾ ಪ್ಯಾರಾಡೈಸ್ ಹೋಟೆಲ್ ಆವರಣದಲ್ಲಿ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು.
ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಲಾಯಿತು. ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ಕಾರ್ಯದರ್ಶಿ ಎನ್.ಗೋಪಿನಾಥ್, ಹೋಟೆಲ್ ಮಾಲೀಕರ ಸಂಘದ ನಿರ್ದೇಶಕರು, ಪುಷ್ಪರಾಜ್, ಗಣೇಶ್, ದ್ವಾರಕನಾಥ್ ಇತರರಿದ್ದರು.
Mathura paradise ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಶಿವಮೊಗ್ಗ ಮಂಜುನಾಥ್ ರಾವ್ ಗೆ ಶ್ರದ್ಧಾಂಜಲಿ
Date: