Saturday, December 6, 2025
Saturday, December 6, 2025

Mathura paradise ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಶಿವಮೊಗ್ಗ ಮಂಜುನಾಥ್ ರಾವ್ ಗೆ ಶ್ರದ್ಧಾಂಜಲಿ

Date:

Mathura paradise ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಅವರಿಗೆ ಮಥುರಾ ಪ್ಯಾರಾಡೈಸ್ ಹೋಟೆಲ್ ಆವರಣದಲ್ಲಿ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು.
ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಲಾಯಿತು. ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ಕಾರ್ಯದರ್ಶಿ ಎನ್.ಗೋಪಿನಾಥ್, ಹೋಟೆಲ್ ಮಾಲೀಕರ ಸಂಘದ ನಿರ್ದೇಶಕರು, ಪುಷ್ಪರಾಜ್, ಗಣೇಶ್, ದ್ವಾರಕನಾಥ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...