Saturday, May 17, 2025
Saturday, May 17, 2025

Food, Civil Supplies and Consumer Affairs ಒಂದು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ಸರ್ಕಾರದ ತೀರ್ಮಾನ- ಕೆ.ಹೆಚ್.ಮುನಿಯಪ್ಪ

Date:

Food, Civil Supplies and Consumer Affairs ಬೆಂಗಳೂರು, ಏಪ್ರಿಲ್ 22, ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.

ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ಧರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421 ಧರವನ್ನು ನಿಗಧಿಪಡಿಸಲಾಗಿದೆ.

ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀಧಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.

ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.

Food, Civil Supplies and Consumer Affairs ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವರೆಡ್ಡಿ ಕರೂರ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

General Cyber Security Advisories ಕೆನರಾ ಬ್ಯಾಂಕ್ ನಲ್ಲಿಕ್ರೆಡಿಟ್ ಕಾರ್ಡ್ ಸೇವಾ ನ್ಯೂನತೆ. ಗ್ರಾಹಕರ ಪರ ತೀರ್ಪು‌ ನೀಡಿದ ಆಯೋಗ

General Cyber Security Advisories ಶಿವಮೊಗ್ಗದ ವಿಷ್ಣುಮೂರ್ತಿ ಕೇಕುಡ ಬಿನ್ ಶ್ರೀನಿವಾಸ...

World Hypertension Day ರಕ್ತದೊತ್ತಡ ಕುರಿತು ಜನರಲ್ಲಿ ಅರಿವು ಮೂಡಿಸುವುದೇ ದಿನಾಚರಣೆ ಉದ್ದೇಶ- ಡಾ.ತಿಮ್ಮಪ್ಪ

World Hypertension Day ಪ್ರಸ್ತುತದ ಒತ್ತಡದ ಜಗತ್ತಿನಲ್ಲಿ ರಕ್ತದೊತ್ತಡದ ಕುರಿತಾದ ಅರಿವು,...

Mandya Ramesh ಮಂಡ್ಯ ರಮೇಶ್ ನೇತೃತ್ವದ ” ನಟನ” ಸಂಸ್ಥೆಯಲ್ಲಿ ರಂಗಭೂಮಿ ಡಿಪ್ಲೋಮಾ ಪಡೆಯಲು ಆಸಕ್ತರಿಗೆ ಅವಕಾಶ

Mandya Ramesh ಮೈಸೂರಿನ ಪ್ರತಿಷ್ಟಿತ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ 2025-26...