Friday, December 5, 2025
Friday, December 5, 2025

CM Siddharamaiah ಪಹಲ್ಗಾಂ ನಿಂದ ಉಳಿದ 180‌ ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ಕರೆತಂದ ಸಚಿವ‌ ಸಂತೋಷ್ ಲಾಡ್

Date:

CM Siddharamaiah ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಆದೇಶದ ಮೇರೆಗೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕಾರ್ಮಿಕ ಸಚಿವರುಕನ್ನಡಿಗರನ್ನು ಕರೆತಂದಿದ್ದಾರೆ.

ಸಿಎಂ ಸೂಚನೆ ಮೇರೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಅವರು ಪಹಲ್ಗಮ್ನಿಂದ ಸುಮಾರು 180 ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ.

ಬುಧವಾರ ಬೆಳಗಿನ ಜಾವ 3.00 ಕ್ಕೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಕನ್ನಡಿಗರನ್ನು ಕರೆತಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...