Monday, February 2, 2026
Monday, February 2, 2026

“ತಳಿ” ನಾಟಕ ನೋಡಲು ತಪ್ಪದೇ ಬನ್ನಿ!

Date:

ಶಿವಮೊಗ್ಗ ನಗರದ ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಏಪ್ರಿಲ್ 27ರ ಭಾನುವಾರ ಸಂಜೆ 6.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಹೃದಯಂಗಮವಾದ ವಸ್ತುವನ್ನು ಹೊಂದಿರುವ ‘ತಳಿ’ ಎಂಬ ನೂತನ ನಾಟಕವನ್ನು ಏರ್ಪಡಿಸಲಾಗಿದೆ.

ಖ್ಯಾತ ನಟ ಮತ್ತು ನಿರ್ದೇಶಕ ಎಸ್.ಎನ್. ಸೇತುರಾಮ್ ಅವರ ರಚನೆ ಮತ್ತು ನಿರ್ದೇಶನದ ಈ ನಾಟಕದ ಪ್ರದರ್ಶನಕ್ಕೆ 100 ರೂಗಳ ಟಿಕೆಟ್ ದರ ಇರಿಸಲಾಗಿದೆ.

ಈಗಾಗಲೇ ಕೆಲವು ಪ್ರದರ್ಶನ ಕಂಡು, ಭಾರೀ ಜನ ಮೆಚ್ಚುಗೆ ಪಡೆದಿರುವ ಈ ನಾಟಕವನ್ನು ಆಸಕ್ತ ನಾಟಕಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಿಸಬೇಕೆಂದು ಅಜೇಯ ಸಂಸ್ಕೃತಿ ಬಳಗ ವಿನಂತಿಸಿದೆ.

ಮುಂಚಿತವಾಗಿ ಟಿಕೆಟ್ ಬೇಕಾದವರು ನೆಹರು ರಸ್ತೆಯ ರಾಯಲ್ ಕಾಫಿ ವರ್ಕ್ಸ್ ನಲ್ಲಿ ಪಡೆಯಬಹುದು. ಟಿಕೆಟ್ ಗಾಗಿ ಅಥವಾ ಹೆಚ್ಚಿನ ಮಾಹಿತಿಗಾಗಿ 94484 58457, 83108 76277, 98441 53534 ಇಲ್ಲಿಗೆ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...