Tuesday, February 3, 2026
Tuesday, February 3, 2026

Department of Forest ಅರಣ್ಯ ಮೊಕದ್ದಮೆಯಲ್ಲಿ ಆರೋಪಿ ಜಾವಿದ್ ಗೆ ಕೋರ್ಟ್ ನಿಂದ ಉದ್ಘೋಷಣೆ

Date:

ವಲಯ ಅರಣ್ಯಾಧಿಕಾರಿಗಳು, ಉಂಬಳೇಬೈಲು ವಲಯ ಕಚೇರಿಯಲ್ಲಿ ದಾಖಲಾದ ಅರಣ್ಯ ಮೊಕದ್ದಮೆ ಸಂಖ್ಯೆ 53/2005-06 ದಿ: 11-09-2005 (ಸಿ.ಸಿ.ನಂ 3477/2016) ರಲ್ಲಿ ಆರೋಪಿಯಾದ ಜಾವಿದ್, ಗೋಪಾಳ, ಶಿವಮೊಗ್ಗ ಇವರು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‌ಸಿ, ಶಿವಮೊಗ್ಗ ಇವರು ಏ.04 ರಂದು ಆರೋಪಿಯ ಉದ್ಘೋಷಣೆ ಹೊರಡಿಸಲು ಆದೇಶಿಸಿದ್ದು, ಸದರಿ ಆರೋಪಿಯು ಪತ್ತೆಯಾದಲ್ಲಿ ವಲಯ ಅರಣ್ಯಾಧಿಕಾರಿಗಳು, ಉಂಬಳೇಬೈಲು ವಲಯ ಇವರಿಗೆ ತಿಳಿಸಲು ಕೋರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...