Monday, March 30, 2026
Monday, March 30, 2026

ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ

Date:

ಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ ಸೇವೆಗಾಗಿ ಪ್ರಸ್ತುತ ಸಾಲಿನ ಬಸವ ಸೇವಾರತ್ನ ಪ್ರಶಸ್ತಿಯನ್ನು ಇಲ್ಲಿನ ಬಸವ ಮಂಟಪದಿಂದ ಪ್ರಕಟಿಸಲಾಗಿದೆ.
ರಂಗಯ್ಯನಬಾಗಿಲು ಬಳಿ ಇರುವ ಬಸವ ಮಂಟಪದಲ್ಲಿ ಜರುಗುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗಡಿನಾಡು ಚಳ್ಳಕೆರೆ ತಾಲ್ಲೂಕಿನಲ್ಲಿ ಕಳೆದ 29 ವರ್ಷಗಳಿಂದಲೂ ನಿರಂತರವಾಗಿ ‘ಕನ್ನಡ ಸಂಪಿಗೆ’ ಪತ್ರಿಕೆಯನ್ನು ಯಶಸ್ವಿಯಾಗಿ ಪ್ರಕಟಣೆ ಮಾಡುತ್ತಾ ಬರುತ್ತಿದ್ದು, ಪತ್ರಿಕೋದ್ಯಮ ಸೇವೆ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಟಿ.ತಿಪ್ಪೇಸ್ವಾಮಿ ಸಂಪಿಗೆ ಅವರ ಸೇವೆಯನ್ನು ಗುರುತಿಸಿ, ಈ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಬಸವಮಂಟಪ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...