Monday, February 2, 2026
Monday, February 2, 2026

KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗ

Date:

KSRTC 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ 17 ಎಫ್ 1445 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿದ್ದು ಗಾಯಗೊಂಡು ಮೃತಪಟ್ಟ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಗಾರ ಖಂಡದಸುಮಾರು 64 ವರ್ಷದ ಮೋಹನ್ ದ್ಯಾವ ನಾಯಕ ಇವರ ಪತ್ನಿ ಶಾರದಾ ಮೋಹನ ದ್ಯಾವ ನಾಯಕ ಇವರಿಗೆ ಅಪಘಾತ ಪರಿಹಾರ ನಿಧಿಯಿಂದ ರೂ.10 ಲಕ್ಷಗಳ ಚೆಕ್‌ನ್ನು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರಿಸಿದರು.
KSRTC 2024 ರ ಜು.22 ರಂದು ಶಿರಸಿಯಿಂದ ಸಾಗರ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವಾಗ ಸುಮಾರು 03.15 ಗಂಟೆಗೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೋಹನ್ ದ್ಯಾವ ನಾಯಕ ಕಾನಸೂರು ಗ್ರಾಮದ ಹಳದೋಟ ಕ್ರಾಸ್ ಹತ್ತಿರ ಬಲ ತಿರುವಿನ ರಸ್ತೆಯಲ್ಲಿ ವಾಹನದಿಂದ ಬಿದ್ದು, ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.
ಏಪ್ರಿಲ್ 24 ರಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯವರು ದಿವಂಗತ ಮೋಹನ್ ದ್ಯಾವ ನಾಯಕರವರ ಪತ್ನಿ ಶಾರದಾ ಮೋಹನ ದ್ಯಾವ ನಾಯಕ ಇವರಿಗೆ ಅಪಘಾತ ಪರಿಹಾರ ನಿಧಿಯಿಂದ ರೂ.10 ಲಕ್ಷಗಳ ಚೆಕ್ಕನ್ನು ನೀಡಲಾಯಿತು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ ಆರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...