Wednesday, December 17, 2025
Wednesday, December 17, 2025

Mescom ಭದ್ರಾವತಿ ಮೆಸ್ಕಾಂ ಉಪ ಕಛೇರಿಯಲ್ಲಿ ಮೇ 6 ರಂದು ಜನಸಂಪರ್ಕ ಸಭೆ

Date:

Mescom ಶಿವಮೊಗ್ಗ ಮಹಾನಗರ ಪಾಲಿಕೆಯು ಮೇ 05 ರಿಂದ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಗೂ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಶಸ್ತ್ರಚಿಕಿತ್ಸೆಯು ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ಪ್ರಾಣಿಜನ್ಯ ರೋಗಗಳಾದ ರೇಬಿಸ್, ಲೆಪ್ಪೋಸ್ಟೈರಾ ಇತ್ಯಾದಿ ರೋಗಗಳಿಂದ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ.

ಈ ಶಸ್ತ್ರಚಿಕಿತ್ಸೆಯು ರಾಜೀವ್‌ಗಾಂಧಿ ಬಡಾವಣೆಯ ಮಹಾವೀರ್ ಗೋಶಾಲೆ ಪಕ್ಕ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಸಹಾಯವಾಣಿ ಸಂ.: 18004257677 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Mescom ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಮೇ 06 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನ ಸಂಪರ್ಕಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289454.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...