Dr. G Parameshwara ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ದುಷ್ಕೃತ್ಯಗಳನ್ನು ಮಟ್ಟ ಹಾಕಲು ನಕ್ಸಲ್ ನಿಗ್ರಹ ಪಡೆಯ ರೀತಿಯಲ್ಲಿಯೇ ಪ್ರತ್ಯೇಕ ‘ಆ್ಯಂಟಿ ಕಮ್ಯುನಲ್ ಟಾಸ್ಕ್ ಪೋರ್ಸ್’ (ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ) ರಚಿಸಲಾಗುವುದು. ಕೋಮು ಸಂಬಂಧಿ ಪ್ರಕರಣಗಳ ನಿಗ್ರಹಕ್ಕೆ ಈ ಟಾಸ್ಕ್ ಫೋರ್ಸ್ಗೆ ಸಂಪೂರ್ಣ ಅಧಿಕಾರ ನೀಡಲಾಗುವುದುಎಂದು ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
Dr. G Parameshwara ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ ರಚಿಸಲಾಗುವುದು- ಗೃಹ ಸಚಿವ ಡಾ.ಜಿ.ಪರಮೇಶ್ವರ.
Date: