Sunday, June 7, 2026
Sunday, June 7, 2026

Dr. G Parameshwara ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ ರಚಿಸಲಾಗುವುದು- ಗೃಹ ಸಚಿವ ಡಾ.ಜಿ.ಪರಮೇಶ್ವರ.

Date:

Dr. G Parameshwara ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ದುಷ್ಕೃತ್ಯಗಳನ್ನು ಮಟ್ಟ ಹಾಕಲು ನಕ್ಸಲ್ ನಿಗ್ರಹ ಪಡೆಯ ರೀತಿಯಲ್ಲಿಯೇ ಪ್ರತ್ಯೇಕ ‘ಆ್ಯಂಟಿ ಕಮ್ಯುನಲ್ ಟಾಸ್ಕ್ ಪೋರ್ಸ್’ (ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ) ರಚಿಸಲಾಗುವುದು. ಕೋಮು ಸಂಬಂಧಿ ಪ್ರಕರಣಗಳ ನಿಗ್ರಹಕ್ಕೆ ಈ ಟಾಸ್ಕ್ ಫೋರ್ಸ್‌ಗೆ ಸಂಪೂರ್ಣ ಅಧಿಕಾರ ನೀಡಲಾಗುವುದು‌ಎಂದು ರಾಜ್ಯ ಗೃಹಸಚಿವ‌ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...