Thursday, June 18, 2026
Thursday, June 18, 2026

Dr. G Parameshwara ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ ರಚಿಸಲಾಗುವುದು- ಗೃಹ ಸಚಿವ ಡಾ.ಜಿ.ಪರಮೇಶ್ವರ.

Date:

Dr. G Parameshwara ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ದುಷ್ಕೃತ್ಯಗಳನ್ನು ಮಟ್ಟ ಹಾಕಲು ನಕ್ಸಲ್ ನಿಗ್ರಹ ಪಡೆಯ ರೀತಿಯಲ್ಲಿಯೇ ಪ್ರತ್ಯೇಕ ‘ಆ್ಯಂಟಿ ಕಮ್ಯುನಲ್ ಟಾಸ್ಕ್ ಪೋರ್ಸ್’ (ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ) ರಚಿಸಲಾಗುವುದು. ಕೋಮು ಸಂಬಂಧಿ ಪ್ರಕರಣಗಳ ನಿಗ್ರಹಕ್ಕೆ ಈ ಟಾಸ್ಕ್ ಫೋರ್ಸ್‌ಗೆ ಸಂಪೂರ್ಣ ಅಧಿಕಾರ ನೀಡಲಾಗುವುದು‌ಎಂದು ರಾಜ್ಯ ಗೃಹಸಚಿವ‌ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...