Wednesday, December 17, 2025
Wednesday, December 17, 2025

Madhu Bangarappa ಜಾತಿ & ಜನಗಣತಿ ನಡೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸ್ವಾಗತ- ಸಚಿವ ಮಧು‌ ಬಂಗಾರಪ್ಪ

Date:

Madhu Bangarappa ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ನಡೆಸಲು ಮುಂದಾಗಿರುವ
ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ‌ ಮಧು‌ಬಂಗಾರಪ್ಪ ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ
ಇದರಿಂದ ದೇಶದ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯುತ್ತದೆ ಎಂದು ಹೇಳಿದರು

ಇದನ್ನೇ ರಾಜ್ಯ ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದೆ
ವಿರೋಧ ಪಕ್ಷದವರು ಟೀಕೆಯ ನಂತರವೂ ಈ ನಿರ್ಧಾರ ತೆಗೆದುಕೊಂಡಿದ್ದಾರೆ
ರಾಜ್ಯ ಸರ್ಕಾರ ಅನುಸರಿಸಿದ ಮಾನದಂಡವನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು

Madhu Bangarappa ಬೇಕಾದರೆ ಇದಕ್ಕೆ ಇನ್ನಷ್ಟು ಅಂಶಗಳನ್ನು ಸೇರಿಸಿದರೆ ಒಳ್ಳೆಯದು
ಗಣತಿ ಮೂಲಕ ಜನರ ತೆರಿಗೆ ಹಣ ಯಾವ ರೀತಿ ಬಳಕೆಯಾಗುತ್ತಿದೆ ಎಂದು ಗೊತ್ತಾಗಬೇಕು ಎಂದೂ ಕೂಡ ಒತ್ತಿಹೇಳಿದರು.

ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ.
ಕೇಂದ್ರದ ಗಣತಿ ಮೂಲಕ ದೇಶದ ಜನರ ಜೀವನಮಟ್ಟದ ಮಾಹಿತಿ ಸಿಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರ ನೀಡಿದರು.

ಇಲಾಖೆಯಲ್ಲಿನ ನೂತನ ಕ್ರಮಗಳ ಬಗ್ಗೆ ಮಾತನಾಡಿ
ಈ ಬಾರಿ ಎಐ ಆಧಾರಿತ ಭಾಷಾ ಕಲಿಕೆಗೆ ಗಮನ ಹರಿಸಲಾಗುತ್ತದೆ ಎಂದು ಸಚಿವ‌ ಮಧು‌ಬಂಗಾರಪ್ಪ‌ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...