Thursday, August 13, 2026
Thursday, August 13, 2026

Madhu Bangarappa ಜಾತಿ & ಜನಗಣತಿ ನಡೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸ್ವಾಗತ- ಸಚಿವ ಮಧು‌ ಬಂಗಾರಪ್ಪ

Date:

Madhu Bangarappa ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ನಡೆಸಲು ಮುಂದಾಗಿರುವ
ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ‌ ಮಧು‌ಬಂಗಾರಪ್ಪ ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ
ಇದರಿಂದ ದೇಶದ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯುತ್ತದೆ ಎಂದು ಹೇಳಿದರು

ಇದನ್ನೇ ರಾಜ್ಯ ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದೆ
ವಿರೋಧ ಪಕ್ಷದವರು ಟೀಕೆಯ ನಂತರವೂ ಈ ನಿರ್ಧಾರ ತೆಗೆದುಕೊಂಡಿದ್ದಾರೆ
ರಾಜ್ಯ ಸರ್ಕಾರ ಅನುಸರಿಸಿದ ಮಾನದಂಡವನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು

Madhu Bangarappa ಬೇಕಾದರೆ ಇದಕ್ಕೆ ಇನ್ನಷ್ಟು ಅಂಶಗಳನ್ನು ಸೇರಿಸಿದರೆ ಒಳ್ಳೆಯದು
ಗಣತಿ ಮೂಲಕ ಜನರ ತೆರಿಗೆ ಹಣ ಯಾವ ರೀತಿ ಬಳಕೆಯಾಗುತ್ತಿದೆ ಎಂದು ಗೊತ್ತಾಗಬೇಕು ಎಂದೂ ಕೂಡ ಒತ್ತಿಹೇಳಿದರು.

ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ.
ಕೇಂದ್ರದ ಗಣತಿ ಮೂಲಕ ದೇಶದ ಜನರ ಜೀವನಮಟ್ಟದ ಮಾಹಿತಿ ಸಿಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರ ನೀಡಿದರು.

ಇಲಾಖೆಯಲ್ಲಿನ ನೂತನ ಕ್ರಮಗಳ ಬಗ್ಗೆ ಮಾತನಾಡಿ
ಈ ಬಾರಿ ಎಐ ಆಧಾರಿತ ಭಾಷಾ ಕಲಿಕೆಗೆ ಗಮನ ಹರಿಸಲಾಗುತ್ತದೆ ಎಂದು ಸಚಿವ‌ ಮಧು‌ಬಂಗಾರಪ್ಪ‌ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...