Sunday, August 2, 2026
Sunday, August 2, 2026

Department of Social Welfare ಸಮಾಜ ಕಲ್ಯಾಣ ಇಲಾಖೆಯ ವಿವಿಧ ಪಿಯು ಕಾಲೇಜಿಗಳಿಗೆ ಪ್ರವೇಶಾತಿ ಪ್ರಕಟಣೆ

Date:

Department of Social Welfare 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.

2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮೇ 6 ರಿಂದ 12 ರವರೆಗೆ ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ತೆರಳಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಆಸಕ್ತರು ಮೇ 12 ರೊಳಗೆ ಆಯಾ ವಸತಿ ಕಾಲೇಜುಗಳಲ್ಲಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್‌ಎಟಿಎಸ್ ನಂಬರ್ ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Department of Social Welfare ಕಾಲೇಜುಗಳ ವಿವರ : ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365 ಲಭ್ಯವಿರುವ ಕೋರ್ಸ್ಗಳು ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್ ಕೋರ್ಸ್ಗಳು ಲಭ್ಯವಿರುತ್ತವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...