Wednesday, September 16, 2026
Wednesday, September 16, 2026

Karnataka Hindu Religious Institutions ರಾಜ್ಯದ “ಬಿ & ಸಿ ” ಪ್ರವರ್ಗ ಮುಜರಾಯಿ ದೇಗುಲಗಳ ವ್ಯವಸ್ಥಾಪನಾ ಸಮಿತಿ ರಚನೆ ಬಗ್ಗೆ ಇಲಾಖೆ ಪ್ರಕಟಣೆ

Date:

Karnataka Hindu Religious Institutions ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ‘ಬಿ’ ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರ ವ್ಯವಸ್ಥಾಪನ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ 25 ವರ್ಷ ವಯಸ್ಸಾಗಿರುವ ಭಕ್ತಾದಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಎಲ್ಲಾ ತಾಲೂಕು ತಹಶೀಲ್ದಾರ್ ಕಚೇರಿಯಿಂದ ಪಡೆದು, ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22ನೇ ನಿಯಮ)ರಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂ. 05 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...