Thursday, March 19, 2026
Thursday, March 19, 2026

Bhadra Project Irrigation ಭದ್ರಾ ಎಡದಂಡೆ ನಾಲೆಯಲ್ಲಿ ಮೇ 10 ರಿಂದ 18 ವರೆಗೆ ನೀರು ಬಿಡುಗಡೆ. ಮುಂಜಾಗ್ರತೆ ವಹಿಸಲು ಸಾರ್ವಜನಿಕ ಪ್ರಕಟಣೆ

Date:

Bhadra Project Irrigation ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

Bhadra Project Irrigation 2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರ್. ರವಿಚಂದ್ರ, ಸದಸ್ಯ ಕಾರ್ಯದರ್ಶಿಗಳು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕ ಅಭಿಯಂತರರು, ಕವೀ ನಿ ನಿ ಭದ್ರಾ ಯೋಜನಾ ವೃತ್ತ, ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...