Sunday, August 2, 2026
Sunday, August 2, 2026

Bhadra Project Irrigation ಭದ್ರಾ ಎಡದಂಡೆ ನಾಲೆಯಲ್ಲಿ ಮೇ 10 ರಿಂದ 18 ವರೆಗೆ ನೀರು ಬಿಡುಗಡೆ. ಮುಂಜಾಗ್ರತೆ ವಹಿಸಲು ಸಾರ್ವಜನಿಕ ಪ್ರಕಟಣೆ

Date:

Bhadra Project Irrigation ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

Bhadra Project Irrigation 2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರ್. ರವಿಚಂದ್ರ, ಸದಸ್ಯ ಕಾರ್ಯದರ್ಶಿಗಳು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕ ಅಭಿಯಂತರರು, ಕವೀ ನಿ ನಿ ಭದ್ರಾ ಯೋಜನಾ ವೃತ್ತ, ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...