Monday, February 2, 2026
Monday, February 2, 2026

Shivamogga Minority Welfare Department ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ/ ಕಾಲೇಜುಗಳಿಗೆ ತಾತ್ಕಾಲಿಕ ಹುದ್ದೆಗಳ ನೇಮಕಾತಿ ಪ್ರಕಟಣೆ

Date:

Shivamogga Minority Welfare Department ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳಿಗೆ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ ವಿಜ್ಞಾನ ಶಿಕ್ಷಕರು-8, ಗಣಕಯಂತ್ರ ಶಿಕ್ಷಕರು-2, ದೈಹಿಕ ಶಿಕ್ಷಣ ಶಿಕ್ಷಕರು-2 ಒಟ್ಟು-42 ಅತಿಥಿ ಶಿಕ್ಷಕರು.
ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ವಿವರ; ಕನ್ನಡ ಭಾಷಾ ಶಿಕ್ಷಕರು-3, ಇಂಗ್ಲೀಷ್ ಭಾಷಾ ಶಿಕ್ಷಕರು-3, ಉರ್ದು ಭಾಷಾ ಶಿಕ್ಷಕರು-3, ಗಣಿತ ಶಿಕ್ಷಕರು-3, ಭೌತಶಾಸ್ತ್ರ ಉಪನ್ಯಾಸಕರು-3, ರಸಾಯನಶಾಸ್ತ್ರ ಉಪನ್ಯಾಸಕರು-3, ಜೀವಶಾಸ್ತ್ರ ಉಪನ್ಯಾಸಕರು-3, ವ್ಯವಹಾರ ಅಧ್ಯಯನ ಉಪನ್ಯಾಸಕರು-1, ಲೆಕ್ಕಶಾಸ್ತ್ರ ಉಪನ್ಯಾಸಕರು -2, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕರು-1, ಅರ್ಥಶಾಸ್ತ್ರ ಉಪನ್ಯಾಸಕರು-1, ಇತಿಹಾಸ ಉಪನ್ಯಾಸಕರು-1 ಒಟ್ಟು 27 ಉಪನ್ಯಾಸಕರು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ತಾಲೂಕು ಮಾಹಿತಿ ಕೇಂದ್ರ ಕಚೇರಿಗಳಲ್ಲಿ ಅಥವಾ ವೆಬ್‌ಸೈಟ್ https://dom.karnataka.gov.in ರಿಂದ ಪಡೆದು, ಮೇ 19 ರೊಳಗಾಗಿ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Shivamogga Minority Welfare Department ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...